ಕೆ.ಎಸ್.ಈಶ್ವರಪ್ಪಶ್ರೀಕೃಷ್ಣ ಮಠಕ್ಕೆ ಭೇಟಿ

Picture of RB NEWS

RB NEWS

Bureau Report

ಉಡುಪಿ : ಮಾಜಿ ಸಚಿವ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು.
ನಂತರ ಪರ್ಯಾಯ ಪೀಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂ ಗಳವರಿಂದ ಆಶೀರ್ವಾದ ಪಡೆದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top