ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು

Picture of RB NEWS

RB NEWS

Bureau Report

ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ನೇಮಕಗೊಂಡಿದ್ದಾರೆ. 

ಅಖಿಲ ಭಾರತ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ಸಿ‌.ವೇಣುಗೋಪಾಲ ಇವರು ಈ ಅದೇಶ ಹೊರಡಿಸಿ ಕಿಶನ್ ಹೆಗ್ಡೆ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top