ಅಧ್ಯಕ್ಷರಾಗಿ ಸುಕೇಶ್ ನಿರ್ಮಲ್ ಆಯ್ಕೆ

Picture of RB NEWS

RB NEWS

Bureau Report

ಬಂಟ್ವಾಳ: ನರಿಕೊಂಬು ಶ್ರೀ ಕಲ್ಲುರ್ಟಿ- ಕಲ್ಕುಡ ಸೇವಾ ಟ್ರಸ್ಟ್(ರೀ ) ಕೆದ್ಧೇಲ್ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ಸುಕೇಶ್ ನಿರ್ಮಲ್ ಆಯ್ಕೆ ಯಾಗಿದ್ದಾರೆ.
ಗೌರವ ಅಧ್ಯಕ್ಷರಾಗಿ ಕಿರಣ್ ದೋಟ, ಉಪಾಧ್ಯಕ್ಷರಾಗಿ ಸುದರ್ಶನ್ ಅಬೇರೊಟ್ಟು,ಕಾರ್ಯದರ್ಶಿ,ಯಾಗಿ ರೋಹಿತ್ ಆಲಾಡಿ,ಜತೆ ಕಾರ್ಯದರ್ಶಿಗಳಾಗಿ ತುಷಾರ್ ಅಬೇರೊಟ್ಟು, ಪವನ್ ಅಬೇರೊಟ್ಟು,
ಕೋಶಾಧಿಕಾರಿಯಾಗಿ ಪ್ರಜ್ವಲ್ ಪೆರಾಮುಗೇರ್, ಮಾದವ ಮಿತ್ತಿಲಕೋಡಿ,ಸಂಚಾಲಕರಾಗಿ ರಾಜೇಶ್ ಕೆದ್ಧೇಲ್, ಸಂಘಟನಾ ಕಾರ್ಯದರ್ಶಿಯಾಗಿ ಸೀತಾರಾಮ್ ಸುವರ್ಣ ದೋಟ, ರಂಜಿತ್ ಕೆದ್ಧೇಲ್ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳಾದ ಪದ್ಮನಾಭ ಗಟ್ಟಿ, ಮೋಹನ್ ಕೆದ್ಧೇಲ್, ಕೊರಗಪ್ಪ ಬಂಗೇರ ಕೆದ್ಧೇಲ್ , ಜಗನಾಥ್ ಬಂಗೇರ ನಿರ್ಮಾಲ್ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top