ಮಾಲಾಸನ ಪೀರಿಯಡ್ಸ್ ಟೈಮ್ಗೆ ಬೆಸ್ಟ್ ಆಸನ
ಮಾಲಾಸನ – Garland Pose ವಿಧಾನ ಮಾಲಾಸನ ಪೀರಿಯಡ್ಸ್ ಟೈಮ್ಗೆ ಬೆಸ್ಟ್ ಆಸನ. ಸೊಂಟ, ಗರ್ಭಕೋಶಕ್ಕೆ ರಕ್ತ ಸಂಚಾರ ಚೆನ್ನಾಗಿ ಆಗುತ್ತೆ. ಹೊಟ್ಟೆ ನೋವು, ಮಲಬದ್ಧತೆ ಕಡಿಮೆ […]
ಮಾಲಾಸನ – Garland Pose ವಿಧಾನ ಮಾಲಾಸನ ಪೀರಿಯಡ್ಸ್ ಟೈಮ್ಗೆ ಬೆಸ್ಟ್ ಆಸನ. ಸೊಂಟ, ಗರ್ಭಕೋಶಕ್ಕೆ ರಕ್ತ ಸಂಚಾರ ಚೆನ್ನಾಗಿ ಆಗುತ್ತೆ. ಹೊಟ್ಟೆ ನೋವು, ಮಲಬದ್ಧತೆ ಕಡಿಮೆ […]
ಅರುಣ್ ಕುಮಾರ್ ದಂಡಾವತಿಗೆ ಡಾಕ್ಟರೇಟ್ ಪದವಿ ಮೂಡುಬಿದಿರೆ: ಆಳ್ವಾಸ್ ಕಾಲೇಜಿನಸ್ನಾತಕೋತ್ತರ ರಸಾಯನಶಾಸ್ತ್ರವಿಭಾಗದ ಸಹಾಯಕ ಪ್ರಾಧ್ಯಾಪಕ ಅರುಣ್ ಕುಮಾರ್ ದಂಡಾವತಿ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಇವರು “Synthesis,Characterization andNonlinear OpticalProperties of SomeNew Terphenyl Derivatives” ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದು, ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿoಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಸಂಶುದ್ದೀನ್ ಸೆರಂತಿಮಠರವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಅರುಣ್ ಕುಮಾರ್ ದಂಡಾವತಿಯವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಗಳಾದ ಫ್ರಾನ್ಸಿಸ್ ಹಾಗೂ ರತ್ನಮ್ಮ ದಂಪತಿಯ ಹಿರಿಯ ಪುತ್ರ. ಇವರ ಈ ಶೈಕ್ಷಣಿಕ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಮುಟ್ಟಿನ ಸಮಯದಲ್ಲಿ ಯೋಗ ಮಾಡಬಹುದಾ? –ಡಾ. ಮಾಲತಿ ಪೈ “ಋತುಚಕ್ರ ಎನ್ನುವುದು ಮಹಿಳೆಯರಿಗೆ ಪ್ರೌಢಾವಸ್ಥೆಯಿಂದ ಋತುಬಂಧದ ತನಕ ಕಾಣಿಸಿಕೊಳ್ಳುವಂತಹ ನೈಸರ್ಗಿಕ ಕ್ರಿಯೆ. ಪ್ರತೀ ತಿಂಗಳು ಋತುಚಕ್ರದ ವೇಳೆ
ಹನಿಟ್ರ್ಯಾಪ್ : 2.77 ಕೋಟಿ ರೂಪಾಯಿ ದೋಚಿದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಆತನ ಸಹಚರ ಜಿತೇಶ್ ಬಂಧನ ಮಂಗಳೂರಿನ ಪ್ರಸಿದ್ಧ ಉದ್ಯಮಿಯೊಬ್ಬರಿಗೆ ಅಶ್ಲೀಲ
ಡಾ. ಬಿ. ಆರ್. ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ರಚನೆ ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ಮುಖ್ಯಮಂತ್ರಿಯಿಂದ ಉದ್ಘಾಟನೆಗೊಂಡ ನೂತನ ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ
ಬನ್ನಡ್ಕ ಸಮೀಕ್ಷೆಗೆ ಥರ್ಡ್ ಅಂಪಾಯರ್ : ಸಂಸದ ಭಾರೀ ಸುದ್ದಿ ಮಾಡಿ ಪ್ರಚಾರಕ್ಕೆ ಸಿಲುಕಿದ್ದ ರಾಷ್ಟ್ರೀಯ ಹೆದ್ದಾರಿ 169ರ ಬನ್ನಡ್ಕ ಎಂಬಲ್ಲಿನ ಕೆಲವೊಂದು ಸಮಸ್ಯೆಗಳ ವೀಕ್ಷಣೆ ಮತ್ತು
ಕಾರ್ಕಳ ಕ್ರಿಯೇಟಿವ್ ಕಾಲೇಜು ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಕಾರ್ಕಳ: ಎಪ್ರಿಲ್ ೨೩ ಮತ್ತು ೨೪ ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಪ್ರಸ್ತುತ ಇಂಜಿನಿಯರಿoಗ್, ಕೃಷಿ ವಿಜ್ಞಾನ,
ಬಂಟ್ವಾಳದಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಆರೋಪಿಗಳ ವಶ, ₹7.64 ಲಕ್ಷ ಮೌಲ್ಯದ ಮಾದಕವಸ್ತು ವಶಪಡಿಕೆ ಬಂಟ್ವಾಳ, ಜೂನ್ 6: ಕಾರಿನಲ್ಲಿ ಎಂಡಿಎಂಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಗಳ ಸೆರೆ ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು